Description: Beauty Nutrition Fitness Pharma
ಪವಿತ್ರ ತುಳಸಿ ದಿವ್ಯೌಷಧಿಯೂ ಹೌದು. ಹಾಗಾಗಿ ಅಸ್ತಮಾ, ಅಲರ್ಜಿ, ಕೆಮ್ಮು, ದಮ್ಮಿಗೆ ಸಂಬಂಧಿಸಿದ ಬಹುತೇಕ ಆಯುರ್ವೇದ ಔಷಧಿಗಳಲ್ಲಿ ತುಳಸಿಯನ್ನು ಬಳಸುತ್ತಾರೆ. ದೇಹದಲ್ಲಿ ವಾತವನ್ನು ಕಡಿಮೆ ಮಾಡುವ ಗುಣ
ಧೂಮಪಾನ ಮಾಡದಿರಿ; ಮಾಡಲು ಬಿಡದಿರಿ.ಹೊಗೆಸೊಪ್ಪು ವರ್ಜಿಸುವುದರಿಂದ ಹೃದಯ ಸ್ಥಂಬನ, ಶ್ವಾಸಕೋಷದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಕೈ ಕಾಲಿನ ಗ್ಯಾಂಗ್ರೀನ್, ನಪುಂಸಕತ್ವ, ಬಂಜೆತನ ಮುಂತಾದ ಘೋರ ಖಾಯಿಲೆಗಳನ್ನು ತಡೆಗಟ್ಟಬಹುದು.
ಗೋಡಂಬಿಯಲ್ಲಿ ವಿಟಮಿನ್ ಬಿ2, ಬಿ3, ಸಿ, ವಿಟಮಿನ್ ಇ, ತಾಮ್ರ ಮತ್ತು ಪ್ಯಾಂಟೊಥೆನಿಕ್ ಆಸಿಡ್ ಗಳು ಹೇರಳವಾಗಿವೆ. ಹಾಗಾಗಿ ಗೋಡಂಬಿಯ ಆರೋಗ್ಯ ಪ್ರಯೋಜನಗಳು ಹಲವಾರು ಯಾರಿಗಾದರೂ